ಮುಖ್ಯ ಪುಟ
(ಕನ್ನಡ ವಿಕಿಪೀಡಿಯ ಇಂದ ಪುನರ್ನಿರ್ದೇಶಿತ)
ವಿಶೇಷ ಲೇಖನ
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.
ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಎಸ್.ಎಲ್ ಭೈರಪ್ಪನವರ ಕನ್ನದ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಅಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ಮಾರ್ಚ್ ೨೨ ದೆಹಲಿ ಮುಖ್ಯಮಂತ್ರಿ ಅರವಿಂದ್_ಕೇಜ್ರಿವಾಲ್ ಬಂಧನ.[೧]
- ಮಾರ್ಚ್ ೧೭ ಭಾರತದ ಸಂಸತ್ತಿಗೆ ೧೯ನೇ ಚುನಾವಣೆ ಘೋಷಣೆ.
- ಮಾರ್ಚ್ ೬ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ, [೨]
- ಫೆಬ್ರವರಿ ೧೫ ಚುನಾವಣೆ ಬಾಂಡ್ ಗಳು ಅಸಾಂವಿಧಾನಿಕ- ಸರ್ವೋಚ್ಚ_ನ್ಯಾಯಾಲಯ ತೀರ್ಪು [೩]
- ಜನವರಿ ೨೬ ಮಾನಸಿಕ ಆರೋಗ್ಯ ಬಗ್ಗೆ ಹಲವು ಲೇಖನ, ಪುಸ್ತಕ ಪ್ರಕಟಿಸಿರುವ ಮಾನಸಿಕ ಆರೋಗ್ಯ ತಜ್ಞ ಸಿ. ಆರ್. ಚಂದ್ರಶೇಖರ್ ಅವರಿಗೆ ಪದ್ಮಶ್ರೀ ಪುರಸ್ಕಾರ ಘೋಷಣೆ.
ಈ ತಿಂಗಳ ಪ್ರಮುಖ ದಿನಗಳು
ಮಾರ್ಚ್:
- ಮಾರ್ಚ್ ೬: ಘಾನ ದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ.
- ಮಾರ್ಚ್ ೮: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ (ಚಿತ್ರಿತ)
- ಮಾರ್ಚ್ ೧೭: ಐರ್ಲೆಂಡ್ನಲ್ಲಿ ಸೇಂಟ್ ಪ್ಯಾಟ್ರಿಕ್ ದಿನಾಚರಣೆ.
- ಮಾರ್ಚ್ ೧೫: ವಿಶ್ವ ಗ್ರಾಹಕ ಹಕ್ಕುಗಳ ದಿನ
- ಮಾರ್ಚ್ ೨೦: ವಿಶ್ವ ಅರಣ್ಯ ದಿನ, ಇರಾನ್ ದೇಶದಲ್ಲಿ ನೌರೋಜ್ ಹಬ್ಬ.
- ಮಾರ್ಚ್ ೨೨: ವಿಶ್ವ ಜಲದಿನ
- ಮಾರ್ಚ್ ೨೩: ವಿಶ್ವ ಖಗೋಳಶಾಸ್ತ್ರ ಅಧ್ಯಯನ ದಿನ
- ಮಾರ್ಚ್ ೨೪: ವಿಶ್ವ ಕ್ಷಯ ದಿನ
- ಮಾರ್ಚ್ ೨೬: ಬಾಂಗ್ಲಾದೇಶದಲ್ಲಿ ಸ್ವಾತಂತ್ರ್ಯ ದಿನಾಚರಣೆ.
- ಮಾರ್ಚ್ ೩೧: ವಾರ್ಷಿಕ ಬ್ಯಾಂಕ್ ಲೆಕ್ಕಪತ್ರ ಮುಕ್ತಾಯ ದಿನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
- অসমীয়া (ಅಸ್ಸಾಮಿ)
- भोजपुरी (ಭೋಜಪುರಿ)
- বাংলা (ಬಂಗಾಳಿ)
- বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ)
- ދިވެހި (ದಿವೇಹಿ)
- سنڌي (ಸಿಂಧಿ)
- తెలుగు (ತೆಲುಗು)
- ગુજરાતી (ಗುಜರಾತಿ)
- हिन्दी (ಹಿಂದಿ)
- कश्मीरी (ಕಾಶ್ಮೀರಿ)
- മലയാളം (ಮಲೆಯಾಳ)
- मराठी (ಮರಾಠಿ)
- नेपाली (ನೇಪಾಳಿ)
- ଓଡ଼ିଆ (ಒರಿಯಾ)
- ਪੰਜਾਬੀ (ಪಂಜಾಬಿ)
- Pāḷi (ಪಾಳಿ)
- संस्कृत (ಸಂಸ್ಕೃತ)
- தமிழ் (ತಮಿಳು)
- دو (ಉರ್ದು)
- ತುಳು
- ಕೊಂಕಣಿ
- ᱥᱟᱱᱛᱟᱲᱤ (ಸಂತಾಲಿ)
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
- ಕಾಮನ್ಸ್
ಮಾಧ್ಯಮಗಳ ಸಂಗ್ರಹ - ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ - ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ - ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು - ವಿಕಿಡಾಟ
ಉಚಿತ ಜ್ಞಾನದ ಮೂಲ - ವಿಕಿನ್ಯೂಸ್
ಉಚಿತ ವಿಷಯ ಸುದ್ದಿ - ವಿಕಿಕೋಟ್
ಉಲ್ಲೇಖಗಳ ಸಂಗ್ರಹ - ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ - ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ - ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು - ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ - ವಿಕ್ಷನರಿ
ಶಬ್ದಕೋಶ - ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ
ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ).
🔥 Top keywords: ಕನ್ನಡಮುಖ್ಯ ಪುಟಕನ್ನಡ ಅಕ್ಷರಮಾಲೆಜೀವಕೋಶಧೂಮಕೇತುಪ್ರಸ್ಥಭೂಮಿಕುವೆಂಪುಸಹಾಯ:ಲಿಪ್ಯಂತರನ್ಯೂಟನ್ನ ಚಲನೆಯ ನಿಯಮಗಳುವರ್ಣತಂತು (ಕ್ರೋಮೋಸೋಮ್)ವಿಶೇಷ:Searchಬ್ರಿಟೀಷ್ ಸಾಮ್ರಾಜ್ಯಗುರುಲಿಂಗ ಕಾಪಸೆಕನ್ನಡ ಗುಣಿತಾಕ್ಷರಗಳುಗಾದೆಬ್ರಾಟಿಸ್ಲಾವಾಬಿ. ಆರ್. ಅಂಬೇಡ್ಕರ್ಮಿನ್ನಿಯಾಪೋಲಿಸ್ವಿಶ್ವ ರಂಗಭೂಮಿ ದಿನಶಬ್ದಹ್ಯಾಲಿ ಕಾಮೆಟ್ಚಾರ್ಲ್ಸ್ ಮ್ಯಾನ್ಸನ್ಆಹಾರ ಸಂರಕ್ಷಣೆಕರ್ನಾಟಕಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಬಸವೇಶ್ವರಉತ್ತರ ಐರ್ಲೆಂಡ್ಸೋನಾರ್ಕವಿರಾಜಮಾರ್ಗಆಂಗ್ಕರ್ ವಾಟ್ಭಾರತದ ಸಂವಿಧಾನಪರಮಾಣುಕೌಲಾಲಂಪುರ್ದ.ರಾ.ಬೇಂದ್ರೆಸಸ್ಯ ಜೀವಕೋಶತಂಬಾಕು ಸೇವನೆ(ಧೂಮಪಾನ)ವಿದ್ಯುಲ್ಲೇಪಿಸುವಿಕೆಕನಕದಾಸರುಪರಿಸರ ವ್ಯವಸ್ಥೆಕುಡಿಯುವ ನೀರುಇಮ್ಮಡಿ ಪುಲಿಕೇಶಿಪಾರ್ವತಿಲಿಯೊನೆಲ್ ಮೆಸ್ಸಿಪಂಜಾಬ್ಕನ್ನಡ ಸಾಹಿತ್ಯಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಜಲಿಯನ್ವಾಲಾ ಬಾಗ್ ಹತ್ಯಾಕಾಂಡವಿತ್ತೀಯ ನೀತಿತತ್ಸಮ-ತದ್ಭವಪುರಂದರದಾಸಮಹಾತ್ಮ ಗಾಂಧಿಪಂಪಪ್ರತಿಧ್ವನಿ2020 ಬೇಸಿಗೆ ಪ್ಯಾರಾಲಿಂಪಿಕ್ಸ್ಹಲ್ಮಿಡಿ ಶಾಸನಕರ್ನಾಟಕದ ಇತಿಹಾಸನೈಟ್ರೋಜನ್ ಚಕ್ರಶಿರಸಿ ಶ್ರೀ ಮಾರಿಕಾಂಬಾ ದೇವಸ್ಥಾನಹಣವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)ಸಾಮ್ರಾಟ್ ಅಶೋಕಪ್ರಚ್ಛನ್ನ ಶಕ್ತಿಹಿಂದೂ ಮಾಸಗಳುಕನ್ನಡ ವ್ಯಾಕರಣಬಲಚಿತ್ರ:Teen Murti Bhavan in New Delhi.jpgಮಡಿಲಗಣಕ ಅಥವಾ ಲ್ಯಾಪ್ಟಾಪ್ಸಸ್ಯವಚನ ಸಾಹಿತ್ಯಕನ್ನಡ ರಂಗಭೂಮಿರಾಮಾಯಣಭೂಮಿಪ್ರಾಚೀನ ಈಜಿಪ್ಟ್ಲೋಹಾಭಅರಿಸ್ಟಾಟಲ್ಹಜ್ವೇಗೋತ್ಕರ್ಷಮಣ್ಣುಭಾರತದ ಸ್ವಾತಂತ್ರ್ಯ ಚಳುವಳಿಭಾರತದ ನದಿಗಳುಕರ್ನಾಟಕದ ಏಕೀಕರಣಅಯಾನುಅಕ್ಕಮಹಾದೇವಿಒಂದನೆಯ ಮಹಾಯುದ್ಧನೀರಾವರಿಕಂಪ್ಯೂಟರ್ದಲಿತಸಮಾಜಶಾಸ್ತ್ರಭಾರತೀಯ ಮೂಲಭೂತ ಹಕ್ಕುಗಳುಲೋಕಸಭೆವಿಜಯನಗರ ಸಾಮ್ರಾಜ್ಯತೂಕಯುಗಾದಿಪೆರಿಯಾರ್ ರಾಮಸ್ವಾಮಿಕದಂಬ ರಾಜವಂಶಜ್ಯೋತಿಷ ಶಾಸ್ತ್ರದ ನಕ್ಷತ್ರಗಳುಪೆಟ್ರೋಲಿಯಮ್ಕ್ರೈಸ್ತ ಧರ್ಮಸ್ವಾಮಿ ವಿವೇಕಾನಂದ