ಜನವರಿ ೧೫
ದಿನಾಂಕ
ಜನವರಿ ೧೫ - ಜನವರಿ ತಿಂಗಳಿನ ಹದಿನೈದನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ, ಈ ದಿನದ ನಂತರ ೩೫೦ ದಿನಗಳು (ಅಧಿಕ ವರ್ಷದಲ್ಲಿ ೩೫೧ ದಿನಗಳು) ಇರುತ್ತವೆ. ಈ ದಿನಾಂಕವು ಬುಧವಾರ ಅಥವಾ ಗುರುವಾರ (ಪ್ರತಿ ೪೦೦ ವರ್ಷಕ್ಕೆ ೫೭ ಬಾರಿ) ಬರುವುದಕ್ಕಿಂತ ಮಂಗಳವಾರ, ಶುಕ್ರವಾರ ಅಥವಾ ಭಾನುವಾರ (ಪ್ರತಿ ೪೦೦ ವರ್ಷಕ್ಕೆ ೫೮ ಬಾರಿ) ಹೆಚ್ಚಾಗಿ ಬರುತ್ತದೆ. ಸೋಮವಾರ ಅಥವಾ ಶನಿವಾರ (೫೬ ಬಾರಿ) ಬರುವುದು ಬಹಳವೇ ಅಪರೂಪ.ಜನವರಿ ೨೦೨೪
ಪ್ರಮುಖ ಘಟನೆಗಳುಬದಲಾಯಿಸಿ
ಜನನಬದಲಾಯಿಸಿ
- ೧೯೨೯ - ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, ಅಮೇರಿಕ ದೇಶದ ಮಾನವ ಹಕ್ಕುಗಳ ಹೋರಾಟಗಾರ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ.
- ೧೯೧೭ - ಕೆ.ಎ.ತಂಗವೇಲು, ಭಾರತೀಯ ಚಲನಚಿತ್ರ ನಟ ಮತ್ತು ವಿದೂಷಕ.
- ೧೯೨೧ - ಬಾಬಾಸಾಹೇಬ್ ಭೋಸ್ಲೆ, ಭಾರತೀಯ ನ್ಯಾಯವಾದಿ ಮತ್ತು ರಾಜಕಾರಣಿ, ಮಹಾರಾಷ್ಟ್ರದ ೮ನೇ ಮುಖ್ಯಮಂತ್ರಿ.
ನಿಧನಬದಲಾಯಿಸಿ
- ೧೯೯೪ - ಹರಿಲಾಲ್ ಉಪಾಧ್ಯಾಯ್, ಭಾರತೀಯ ಲೇಖಕಿ, ಕವಿ, ಮತ್ತು ಜೋತಿಷಿ.
- ೧೯೯೮ - ಗುಲ್ಜಾರಿ ಲಾಲ್ ನಂದಾ, ಭಾರತೀಯ ಅರ್ಥಶಾಸ್ತ್ರಜ್ಞ ಮತ್ತು ರಾಜಕಾರಣಿ, ಭಾರತದ ಪ್ರಧಾನ ಮಂತ್ರಿ.
ಹಬ್ಬಗಳು/ಆಚರಣೆಗಳುಬದಲಾಯಿಸಿ
- ವಿಕಿಪೀಡಿಯ ದಿನ (ಅಂತರರಾಷ್ಟ್ರೀಯ ಆಚರಣೆ).
- ಭಾರತೀಯ ಸೇನೆಯ ದಿನ (ಭಾರತ).
- ಥಾಯ್ ಪೊಂಗಲ್, ತಮಿಳಿನ ಸುಗ್ಗಿಯ ಹಬ್ಬ.
ಹೊರಗಿನ ಸಂಪರ್ಕಗಳುಬದಲಾಯಿಸಿ
- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಕನ್ನಡಮುಖ್ಯ ಪುಟಕನ್ನಡ ಅಕ್ಷರಮಾಲೆಜೀವಕೋಶಧೂಮಕೇತುಪ್ರಸ್ಥಭೂಮಿಕುವೆಂಪುಸಹಾಯ:ಲಿಪ್ಯಂತರನ್ಯೂಟನ್ನ ಚಲನೆಯ ನಿಯಮಗಳುವರ್ಣತಂತು (ಕ್ರೋಮೋಸೋಮ್)ವಿಶೇಷ:Searchಬ್ರಿಟೀಷ್ ಸಾಮ್ರಾಜ್ಯಗುರುಲಿಂಗ ಕಾಪಸೆಕನ್ನಡ ಗುಣಿತಾಕ್ಷರಗಳುಗಾದೆಬ್ರಾಟಿಸ್ಲಾವಾಬಿ. ಆರ್. ಅಂಬೇಡ್ಕರ್ಮಿನ್ನಿಯಾಪೋಲಿಸ್ವಿಶ್ವ ರಂಗಭೂಮಿ ದಿನಶಬ್ದಹ್ಯಾಲಿ ಕಾಮೆಟ್ಚಾರ್ಲ್ಸ್ ಮ್ಯಾನ್ಸನ್ಆಹಾರ ಸಂರಕ್ಷಣೆಕರ್ನಾಟಕಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಬಸವೇಶ್ವರಉತ್ತರ ಐರ್ಲೆಂಡ್ಸೋನಾರ್ಕವಿರಾಜಮಾರ್ಗಆಂಗ್ಕರ್ ವಾಟ್ಭಾರತದ ಸಂವಿಧಾನಪರಮಾಣುಕೌಲಾಲಂಪುರ್ದ.ರಾ.ಬೇಂದ್ರೆಸಸ್ಯ ಜೀವಕೋಶತಂಬಾಕು ಸೇವನೆ(ಧೂಮಪಾನ)ವಿದ್ಯುಲ್ಲೇಪಿಸುವಿಕೆಕನಕದಾಸರುಪರಿಸರ ವ್ಯವಸ್ಥೆಕುಡಿಯುವ ನೀರುಇಮ್ಮಡಿ ಪುಲಿಕೇಶಿಪಾರ್ವತಿಲಿಯೊನೆಲ್ ಮೆಸ್ಸಿಪಂಜಾಬ್ಕನ್ನಡ ಸಾಹಿತ್ಯಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಜಲಿಯನ್ವಾಲಾ ಬಾಗ್ ಹತ್ಯಾಕಾಂಡವಿತ್ತೀಯ ನೀತಿತತ್ಸಮ-ತದ್ಭವಪುರಂದರದಾಸಮಹಾತ್ಮ ಗಾಂಧಿಪಂಪಪ್ರತಿಧ್ವನಿ2020 ಬೇಸಿಗೆ ಪ್ಯಾರಾಲಿಂಪಿಕ್ಸ್ಹಲ್ಮಿಡಿ ಶಾಸನಕರ್ನಾಟಕದ ಇತಿಹಾಸನೈಟ್ರೋಜನ್ ಚಕ್ರಶಿರಸಿ ಶ್ರೀ ಮಾರಿಕಾಂಬಾ ದೇವಸ್ಥಾನಹಣವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)ಸಾಮ್ರಾಟ್ ಅಶೋಕಪ್ರಚ್ಛನ್ನ ಶಕ್ತಿಹಿಂದೂ ಮಾಸಗಳುಕನ್ನಡ ವ್ಯಾಕರಣಬಲಚಿತ್ರ:Teen Murti Bhavan in New Delhi.jpgಮಡಿಲಗಣಕ ಅಥವಾ ಲ್ಯಾಪ್ಟಾಪ್ಸಸ್ಯವಚನ ಸಾಹಿತ್ಯಕನ್ನಡ ರಂಗಭೂಮಿರಾಮಾಯಣಭೂಮಿಪ್ರಾಚೀನ ಈಜಿಪ್ಟ್ಲೋಹಾಭಅರಿಸ್ಟಾಟಲ್ಹಜ್ವೇಗೋತ್ಕರ್ಷಮಣ್ಣುಭಾರತದ ಸ್ವಾತಂತ್ರ್ಯ ಚಳುವಳಿಭಾರತದ ನದಿಗಳುಕರ್ನಾಟಕದ ಏಕೀಕರಣಅಯಾನುಅಕ್ಕಮಹಾದೇವಿಒಂದನೆಯ ಮಹಾಯುದ್ಧನೀರಾವರಿಕಂಪ್ಯೂಟರ್ದಲಿತಸಮಾಜಶಾಸ್ತ್ರಭಾರತೀಯ ಮೂಲಭೂತ ಹಕ್ಕುಗಳುಲೋಕಸಭೆವಿಜಯನಗರ ಸಾಮ್ರಾಜ್ಯತೂಕಯುಗಾದಿಪೆರಿಯಾರ್ ರಾಮಸ್ವಾಮಿಕದಂಬ ರಾಜವಂಶಜ್ಯೋತಿಷ ಶಾಸ್ತ್ರದ ನಕ್ಷತ್ರಗಳುಪೆಟ್ರೋಲಿಯಮ್ಕ್ರೈಸ್ತ ಧರ್ಮಸ್ವಾಮಿ ವಿವೇಕಾನಂದ