ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.

ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

ಹೆಸರುವರ್ಷಕೃತಿ
ಕುವೆಂಪು ( ಕೆ.ವಿ. ಪುಟ್ಟಪ್ಪ)೧೯೬೭ಶ್ರೀ ರಾಮಾಯಣ ದರ್ಶನಂ
ದ. ರಾ. ಬೇಂದ್ರೆ೧೯೭೩ನಾಕುತಂತಿ
ಶಿವರಾಮ ಕಾರಂತ೧೯೭೭ಮೂಕಜ್ಜಿಯ ಕನಸುಗಳು
ಮಾಸ್ತಿ ವೆಂಕಟೇಶ ಅಯ್ಯಂಗಾರ್೧೯೮೩ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ:- ಚಿಕ್ಕವೀರ ರಾಜೇಂದ್ರ (ಗ್ರಂಥ)
ವಿ. ಕೃ. ಗೋಕಾಕ೧೯೯೦ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಭಾರತ ಸಿಂಧುರಶ್ಮಿ
ಯು. ಆರ್. ಅನಂತಮೂರ್ತಿ೧೯೯೪ಸಮಗ್ರ ಸಾಹಿತ್ಯಕ್ಕೆ ಕೊಡುಗೆ
ಗಿರೀಶ್ ಕಾರ್ನಾಡ್೧೯೯೮ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ನಾಟಕಗಳು ಯಶಸ್ವಿ
ಚಂದ್ರಶೇಖರ ಕಂಬಾರ೨೦೧೦ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ

ಉಲ್ಲೇಖಗಳುಬದಲಾಯಿಸಿ

🔥 Top keywords: ಕನ್ನಡಮುಖ್ಯ ಪುಟಕನ್ನಡ ಅಕ್ಷರಮಾಲೆಜೀವಕೋಶಧೂಮಕೇತುಪ್ರಸ್ಥಭೂಮಿಕುವೆಂಪುಸಹಾಯ:ಲಿಪ್ಯಂತರನ್ಯೂಟನ್‍ನ ಚಲನೆಯ ನಿಯಮಗಳುವರ್ಣತಂತು (ಕ್ರೋಮೋಸೋಮ್)ವಿಶೇಷ:Searchಬ್ರಿಟೀಷ್ ಸಾಮ್ರಾಜ್ಯಗುರುಲಿಂಗ ಕಾಪಸೆಕನ್ನಡ ಗುಣಿತಾಕ್ಷರಗಳುಗಾದೆಬ್ರಾಟಿಸ್ಲಾವಾಬಿ. ಆರ್. ಅಂಬೇಡ್ಕರ್ಮಿನ್ನಿಯಾಪೋಲಿಸ್ವಿಶ್ವ ರಂಗಭೂಮಿ ದಿನಶಬ್ದಹ್ಯಾಲಿ ಕಾಮೆಟ್ಚಾರ್ಲ್ಸ್‌‌ ಮ್ಯಾನ್ಸನ್‌‌‌ಆಹಾರ ಸಂರಕ್ಷಣೆಕರ್ನಾಟಕಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಬಸವೇಶ್ವರಉತ್ತರ ಐರ್ಲೆಂಡ್‌‌ಸೋನಾರ್ಕವಿರಾಜಮಾರ್ಗಆಂಗ್‌ಕರ್ ವಾಟ್ಭಾರತದ ಸಂವಿಧಾನಪರಮಾಣುಕೌಲಾಲಂಪುರ್ದ.ರಾ.ಬೇಂದ್ರೆಸಸ್ಯ ಜೀವಕೋಶತಂಬಾಕು ಸೇವನೆ(ಧೂಮಪಾನ)ವಿದ್ಯುಲ್ಲೇಪಿಸುವಿಕೆಕನಕದಾಸರುಪರಿಸರ ವ್ಯವಸ್ಥೆಕುಡಿಯುವ ನೀರುಇಮ್ಮಡಿ ಪುಲಿಕೇಶಿಪಾರ್ವತಿಲಿಯೊನೆಲ್‌ ಮೆಸ್ಸಿಪಂಜಾಬ್ಕನ್ನಡ ಸಾಹಿತ್ಯಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಜಲಿಯನ್‍ವಾಲಾ ಬಾಗ್ ಹತ್ಯಾಕಾಂಡವಿತ್ತೀಯ ನೀತಿತತ್ಸಮ-ತದ್ಭವಪುರಂದರದಾಸಮಹಾತ್ಮ ಗಾಂಧಿಪಂಪಪ್ರತಿಧ್ವನಿ2020 ಬೇಸಿಗೆ ಪ್ಯಾರಾಲಿಂಪಿಕ್ಸ್ಹಲ್ಮಿಡಿ ಶಾಸನಕರ್ನಾಟಕದ ಇತಿಹಾಸನೈಟ್ರೋಜನ್ ಚಕ್ರಶಿರಸಿ ಶ್ರೀ ಮಾರಿಕಾಂಬಾ ದೇವಸ್ಥಾನಹಣವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)ಸಾಮ್ರಾಟ್ ಅಶೋಕಪ್ರಚ್ಛನ್ನ ಶಕ್ತಿಹಿಂದೂ ಮಾಸಗಳುಕನ್ನಡ ವ್ಯಾಕರಣಬಲಚಿತ್ರ:Teen Murti Bhavan in New Delhi.jpgಮಡಿಲಗಣಕ ಅಥವಾ ಲ್ಯಾಪ್‌ಟಾಪ್ಸಸ್ಯವಚನ ಸಾಹಿತ್ಯಕನ್ನಡ ರಂಗಭೂಮಿರಾಮಾಯಣಭೂಮಿಪ್ರಾಚೀನ ಈಜಿಪ್ಟ್‌ಲೋಹಾಭಅರಿಸ್ಟಾಟಲ್‌ಹಜ್ವೇಗೋತ್ಕರ್ಷಮಣ್ಣುಭಾರತದ ಸ್ವಾತಂತ್ರ್ಯ ಚಳುವಳಿಭಾರತದ ನದಿಗಳುಕರ್ನಾಟಕದ ಏಕೀಕರಣಅಯಾನುಅಕ್ಕಮಹಾದೇವಿಒಂದನೆಯ ಮಹಾಯುದ್ಧನೀರಾವರಿಕಂಪ್ಯೂಟರ್ದಲಿತಸಮಾಜಶಾಸ್ತ್ರಭಾರತೀಯ ಮೂಲಭೂತ ಹಕ್ಕುಗಳುಲೋಕಸಭೆವಿಜಯನಗರ ಸಾಮ್ರಾಜ್ಯತೂಕಯುಗಾದಿಪೆರಿಯಾರ್ ರಾಮಸ್ವಾಮಿಕದಂಬ ರಾಜವಂಶಜ್ಯೋತಿಷ ಶಾಸ್ತ್ರದ ನಕ್ಷತ್ರಗಳುಪೆಟ್ರೋಲಿಯಮ್ಕ್ರೈಸ್ತ ಧರ್ಮಸ್ವಾಮಿ ವಿವೇಕಾನಂದ